'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

Suvarna News   | Asianet News
Published : Oct 28, 2020, 03:51 PM IST

ಆರ್‌ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಕೃಷ್ಣಮೂರ್ತಿ ಪರ ಎಚ್‌ಡಿಕೆ ಪ್ರಚಾರ ನಡೆಸಿದರು. ಆಗ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಕೃಷ್ಣಮೂರ್ತಿ ಪರ ಎಚ್‌ಡಿಕೆ ಪ್ರಚಾರ ನಡೆಸಿದರು. ಆಗ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಕೃಷ್ಣಮೂರ್ತಿಯವರು ಜೆಡಿಎಸ್‌ಗೆ ಮಾರಾಟವಾಗಿದ್ದಾರೆ ಎಂಬ ಸುದ್ದಿಗೆ ಏನು ಹೇಳುತ್ತೀರಿ? ಅಂದಾಗ, ಜೆಡಿಎಸ್‌ ಬಗ್ಗೆ ಜನರಿಗೆ ಒಲವು ಮೂಡುತ್ತಿರುವುದರಿಂದ ಕಾಂಗ್ರೆಸ್ ಹಾಗೂ ಬಿಜೆಪಿಯವರಿಗೆ ಆತಂಕ ಶುರುವಾಗಿದೆ. ಹಾಗಾಗಿ ಅಪಪ್ರಚಾರ ಮಾಡಲು ಶುರು ಮಾಡಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಮುಂದಿನ 3 ದಿನಗಳ ಕಾಲ ರಾಜರಾಜೇಶ್ವರಿ ನಗರದಲ್ಲಿರುತ್ತೇನೆ. ನಿಖಿಲ್ ಕೂಡಾ ಬರುತ್ತಾರೆ' ಎಂದಿದ್ದಾರೆ. 

ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವ ಆರೋಪಕ್ಕೆ, ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವ ದಿನ ಮುಂದೊಂದು ದಿನ ಬರುತ್ತದೆ. ಆಗ ನಾನು ಚರ್ಚೆ ಮಾಡುತ್ತೇನೆ' ಎಂದು ಹೇಳಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!