'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

Published : Oct 28, 2020, 03:51 PM IST

ಆರ್‌ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಕೃಷ್ಣಮೂರ್ತಿ ಪರ ಎಚ್‌ಡಿಕೆ ಪ್ರಚಾರ ನಡೆಸಿದರು. ಆಗ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ಕೃಷ್ಣಮೂರ್ತಿ ಪರ ಎಚ್‌ಡಿಕೆ ಪ್ರಚಾರ ನಡೆಸಿದರು. ಆಗ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಕೃಷ್ಣಮೂರ್ತಿಯವರು ಜೆಡಿಎಸ್‌ಗೆ ಮಾರಾಟವಾಗಿದ್ದಾರೆ ಎಂಬ ಸುದ್ದಿಗೆ ಏನು ಹೇಳುತ್ತೀರಿ? ಅಂದಾಗ, ಜೆಡಿಎಸ್‌ ಬಗ್ಗೆ ಜನರಿಗೆ ಒಲವು ಮೂಡುತ್ತಿರುವುದರಿಂದ ಕಾಂಗ್ರೆಸ್ ಹಾಗೂ ಬಿಜೆಪಿಯವರಿಗೆ ಆತಂಕ ಶುರುವಾಗಿದೆ. ಹಾಗಾಗಿ ಅಪಪ್ರಚಾರ ಮಾಡಲು ಶುರು ಮಾಡಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಮುಂದಿನ 3 ದಿನಗಳ ಕಾಲ ರಾಜರಾಜೇಶ್ವರಿ ನಗರದಲ್ಲಿರುತ್ತೇನೆ. ನಿಖಿಲ್ ಕೂಡಾ ಬರುತ್ತಾರೆ' ಎಂದಿದ್ದಾರೆ. 

ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವ ಆರೋಪಕ್ಕೆ, ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವ ದಿನ ಮುಂದೊಂದು ದಿನ ಬರುತ್ತದೆ. ಆಗ ನಾನು ಚರ್ಚೆ ಮಾಡುತ್ತೇನೆ' ಎಂದು ಹೇಳಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!