ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

Published : Jul 07, 2023, 09:35 AM IST

ಸಿಎಂ ಸಿದ್ದರಾಮಯ್ಯ ಇಂದು ತಮ್ಮ 14ನೇ ಬಜೆಟ್‌ ಮಂಡಿಸಲಿದ್ದಾರೆ. ಗ್ಯಾರಂಟಿಗಳ ನಡುವೆ ಬಜೆಟ್ ಸಿದ್ಧಪಡಿಸುವುದು ಸಿಎಂ ಸಿದ್ದರಾಮ್ಯಯ ಅವರಿಗೆ ಸವಾಲಿನ ಕಾರ್ಯವಾಗಿದೆ.
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಹೊಸ ಸರ್ಕಾರದ ಬಗ್ಗೆ ಜನರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದ್ದು, ಈ ಬಾರಿಯ ಬಜೆಟ್‌ ಗಾತ್ರ 3.35 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಬಜೆಟ್‌ ಮಂಡಿಸಲಿದ್ದಾರೆ. ಇನ್ನೂ ಕಾಂಗ್ರೆಸ್‌ನ( Congress) ಗ್ಯಾರಂಟಿಗಳಿಗೆ (guarantee) ಸುಮಾರು 60 ಸಾವಿರ ಕೋಟಿ ಹಣವನ್ನು ಮೀಸಲಿಡಬೇಕಾಗಿದೆ. ಕಳೆದ ಫೆಬ್ರವರಿಯಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ 2023-24ನೇ ವಿತ್ತ ವರ್ಷಕ್ಕೆ ಸಂಬಂಧಿಸಿ 3,09,182 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದರು. 

ಇದನ್ನೂ ವೀಕ್ಷಿಸಿ:  ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more