ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

Published : Jul 07, 2023, 09:35 AM IST

ಸಿಎಂ ಸಿದ್ದರಾಮಯ್ಯ ಇಂದು ತಮ್ಮ 14ನೇ ಬಜೆಟ್‌ ಮಂಡಿಸಲಿದ್ದಾರೆ. ಗ್ಯಾರಂಟಿಗಳ ನಡುವೆ ಬಜೆಟ್ ಸಿದ್ಧಪಡಿಸುವುದು ಸಿಎಂ ಸಿದ್ದರಾಮ್ಯಯ ಅವರಿಗೆ ಸವಾಲಿನ ಕಾರ್ಯವಾಗಿದೆ.
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಹೊಸ ಸರ್ಕಾರದ ಬಗ್ಗೆ ಜನರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದ್ದು, ಈ ಬಾರಿಯ ಬಜೆಟ್‌ ಗಾತ್ರ 3.35 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಬಜೆಟ್‌ ಮಂಡಿಸಲಿದ್ದಾರೆ. ಇನ್ನೂ ಕಾಂಗ್ರೆಸ್‌ನ( Congress) ಗ್ಯಾರಂಟಿಗಳಿಗೆ (guarantee) ಸುಮಾರು 60 ಸಾವಿರ ಕೋಟಿ ಹಣವನ್ನು ಮೀಸಲಿಡಬೇಕಾಗಿದೆ. ಕಳೆದ ಫೆಬ್ರವರಿಯಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ 2023-24ನೇ ವಿತ್ತ ವರ್ಷಕ್ಕೆ ಸಂಬಂಧಿಸಿ 3,09,182 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದರು. 

ಇದನ್ನೂ ವೀಕ್ಷಿಸಿ:  ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more