Hangal, Sindagi By Poll: ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು? ಬಹಿರಂಗಪಡಿಸಿದ ಫಾರೂಕ್

Hangal, Sindagi By Poll: ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು? ಬಹಿರಂಗಪಡಿಸಿದ ಫಾರೂಕ್

Published : Nov 05, 2021, 06:57 PM IST

ಸಿಂದಗಿ (Sindagi) ಹಾಗೂ ಹಾನಗಲ್‌ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್‌ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. 

ಹಾವೇರಿ, (ನ.05): ಸಿಂದಗಿ (Sindagi) ಹಾಗೂ ಹಾನಗಲ್‌ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್‌ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. 

ಮುಸ್ಲಿಂ ಮತ ‘ಕೈ’ ತಪ್ಪದಂತೆ ನೋಡಿಕೊಂಡ ಜಮೀರ್‌, ಸಲೀಂ

ಹಾನಗಲ್ ಹಾಗೂ ಸಿಂದಗಿ ಉಪಚುನವಣೆಯಲ್ಲಿ (Hangal, Sindagi By Election) ಜೆಡಿಎಸ್‌ನ ಇಬ್ಬರೂ ಮುಸ್ಲಿಂ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು ಎನ್ನುವುದನ್ನ ಬಿ.ಎಂ. ಫಾರೂಕ್ ಬಹಿರಂಗಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more