Hangal, Sindagi By Poll: ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು? ಬಹಿರಂಗಪಡಿಸಿದ ಫಾರೂಕ್

Hangal, Sindagi By Poll: ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು? ಬಹಿರಂಗಪಡಿಸಿದ ಫಾರೂಕ್

Published : Nov 05, 2021, 06:57 PM IST

ಸಿಂದಗಿ (Sindagi) ಹಾಗೂ ಹಾನಗಲ್‌ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್‌ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. 

ಹಾವೇರಿ, (ನ.05): ಸಿಂದಗಿ (Sindagi) ಹಾಗೂ ಹಾನಗಲ್‌ (Hanagal) ಎರಡೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ (Congress) ಬುಟ್ಟಿಸೇರಿವೆ. ಈ ಮತಗಳನ್ನು ಛಿದ್ರಗೊಳಿಸುವ ಉದ್ದೇಶದಿಂದಲೇ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಜೆಡಿಎಸ್‌ (JDS) ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. 

ಮುಸ್ಲಿಂ ಮತ ‘ಕೈ’ ತಪ್ಪದಂತೆ ನೋಡಿಕೊಂಡ ಜಮೀರ್‌, ಸಲೀಂ

ಹಾನಗಲ್ ಹಾಗೂ ಸಿಂದಗಿ ಉಪಚುನವಣೆಯಲ್ಲಿ (Hangal, Sindagi By Election) ಜೆಡಿಎಸ್‌ನ ಇಬ್ಬರೂ ಮುಸ್ಲಿಂ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಕಾರಣ ಯಾರು ಎನ್ನುವುದನ್ನ ಬಿ.ಎಂ. ಫಾರೂಕ್ ಬಹಿರಂಗಪಡಿಸಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more