ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

Suvarna News   | Asianet News
Published : Nov 05, 2020, 05:11 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 
 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 

 'ಈ ಕೇಸ್ ನಡೆಯುತ್ತಿರುವುದು ರಾಜಕೀಯ ಪ್ರೇರಿತ. ನಾನೇನು ತಪ್ಪು ಮಾಡಿಲ್ಲ ಎಂದು ಕುಲಕರ್ಣಿ ನನ್ನ ಬಳಿ ಹೇಳಿದ್ದರು. ವಿಚಾರಣೆ ನಡೆಯುತ್ತಿದೆ. ನಾನು ಏನೂ ಹೇಳೋಕೆ ಹೋಗುವುದಿಲ್ಲ. ವಿಚಾರಣೆ ನಡೆಯಲಿ. ಇದು ಮುಗಿದು ಹೋಗಿರುವ ಕೇಸ್. ಇದನ್ನು ಮತ್ತೆ ರೀ ಓಪನ್ ಮಾಡಿ ಸಿಬಿಐಗೆ ಕೊಟ್ಟು ವಿಚಾರಣೆ ಮಾಡಬೇಕಾಗಿರುವ ಅಗತ್ಯ ಇರಲಿಲ್ಲ. ಹಾಗಾಗಿ ಇದು ರಾಜಕೀಯ ಪ್ರೇರಿತ' ಎಂದು ಸಿದ್ದು ಹೇಳಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ