ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

Suvarna News   | Asianet News
Published : Nov 05, 2020, 05:11 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 
 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 

 'ಈ ಕೇಸ್ ನಡೆಯುತ್ತಿರುವುದು ರಾಜಕೀಯ ಪ್ರೇರಿತ. ನಾನೇನು ತಪ್ಪು ಮಾಡಿಲ್ಲ ಎಂದು ಕುಲಕರ್ಣಿ ನನ್ನ ಬಳಿ ಹೇಳಿದ್ದರು. ವಿಚಾರಣೆ ನಡೆಯುತ್ತಿದೆ. ನಾನು ಏನೂ ಹೇಳೋಕೆ ಹೋಗುವುದಿಲ್ಲ. ವಿಚಾರಣೆ ನಡೆಯಲಿ. ಇದು ಮುಗಿದು ಹೋಗಿರುವ ಕೇಸ್. ಇದನ್ನು ಮತ್ತೆ ರೀ ಓಪನ್ ಮಾಡಿ ಸಿಬಿಐಗೆ ಕೊಟ್ಟು ವಿಚಾರಣೆ ಮಾಡಬೇಕಾಗಿರುವ ಅಗತ್ಯ ಇರಲಿಲ್ಲ. ಹಾಗಾಗಿ ಇದು ರಾಜಕೀಯ ಪ್ರೇರಿತ' ಎಂದು ಸಿದ್ದು ಹೇಳಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!