ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

Suvarna News   | Asianet News
Published : Nov 05, 2020, 05:11 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 
 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 

 'ಈ ಕೇಸ್ ನಡೆಯುತ್ತಿರುವುದು ರಾಜಕೀಯ ಪ್ರೇರಿತ. ನಾನೇನು ತಪ್ಪು ಮಾಡಿಲ್ಲ ಎಂದು ಕುಲಕರ್ಣಿ ನನ್ನ ಬಳಿ ಹೇಳಿದ್ದರು. ವಿಚಾರಣೆ ನಡೆಯುತ್ತಿದೆ. ನಾನು ಏನೂ ಹೇಳೋಕೆ ಹೋಗುವುದಿಲ್ಲ. ವಿಚಾರಣೆ ನಡೆಯಲಿ. ಇದು ಮುಗಿದು ಹೋಗಿರುವ ಕೇಸ್. ಇದನ್ನು ಮತ್ತೆ ರೀ ಓಪನ್ ಮಾಡಿ ಸಿಬಿಐಗೆ ಕೊಟ್ಟು ವಿಚಾರಣೆ ಮಾಡಬೇಕಾಗಿರುವ ಅಗತ್ಯ ಇರಲಿಲ್ಲ. ಹಾಗಾಗಿ ಇದು ರಾಜಕೀಯ ಪ್ರೇರಿತ' ಎಂದು ಸಿದ್ದು ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!