ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

Suvarna News   | Asianet News
Published : Nov 05, 2020, 05:11 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 
 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 

 'ಈ ಕೇಸ್ ನಡೆಯುತ್ತಿರುವುದು ರಾಜಕೀಯ ಪ್ರೇರಿತ. ನಾನೇನು ತಪ್ಪು ಮಾಡಿಲ್ಲ ಎಂದು ಕುಲಕರ್ಣಿ ನನ್ನ ಬಳಿ ಹೇಳಿದ್ದರು. ವಿಚಾರಣೆ ನಡೆಯುತ್ತಿದೆ. ನಾನು ಏನೂ ಹೇಳೋಕೆ ಹೋಗುವುದಿಲ್ಲ. ವಿಚಾರಣೆ ನಡೆಯಲಿ. ಇದು ಮುಗಿದು ಹೋಗಿರುವ ಕೇಸ್. ಇದನ್ನು ಮತ್ತೆ ರೀ ಓಪನ್ ಮಾಡಿ ಸಿಬಿಐಗೆ ಕೊಟ್ಟು ವಿಚಾರಣೆ ಮಾಡಬೇಕಾಗಿರುವ ಅಗತ್ಯ ಇರಲಿಲ್ಲ. ಹಾಗಾಗಿ ಇದು ರಾಜಕೀಯ ಪ್ರೇರಿತ' ಎಂದು ಸಿದ್ದು ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!