ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

ಯೋಗೇಶ್ ಗೌಡ ಕೇಸ್: ಸಿಬಿಐ ವಿಚಾರಣೆಗೆ ಸಿದ್ದು ಆಕ್ಷೇಪ, ವಿನಯ್ ಕುಲಕರ್ಣಿ ಪರ ಬ್ಯಾಟಿಂಗ್!

Suvarna News   | Asianet News
Published : Nov 05, 2020, 05:11 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 
 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ರಾಜಕೀಯವಾಗಿ ಪರ- ವಿರೋಧ ಚರ್ಚೆಯಾಗುತ್ತಿದೆ. 

 'ಈ ಕೇಸ್ ನಡೆಯುತ್ತಿರುವುದು ರಾಜಕೀಯ ಪ್ರೇರಿತ. ನಾನೇನು ತಪ್ಪು ಮಾಡಿಲ್ಲ ಎಂದು ಕುಲಕರ್ಣಿ ನನ್ನ ಬಳಿ ಹೇಳಿದ್ದರು. ವಿಚಾರಣೆ ನಡೆಯುತ್ತಿದೆ. ನಾನು ಏನೂ ಹೇಳೋಕೆ ಹೋಗುವುದಿಲ್ಲ. ವಿಚಾರಣೆ ನಡೆಯಲಿ. ಇದು ಮುಗಿದು ಹೋಗಿರುವ ಕೇಸ್. ಇದನ್ನು ಮತ್ತೆ ರೀ ಓಪನ್ ಮಾಡಿ ಸಿಬಿಐಗೆ ಕೊಟ್ಟು ವಿಚಾರಣೆ ಮಾಡಬೇಕಾಗಿರುವ ಅಗತ್ಯ ಇರಲಿಲ್ಲ. ಹಾಗಾಗಿ ಇದು ರಾಜಕೀಯ ಪ್ರೇರಿತ' ಎಂದು ಸಿದ್ದು ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!