ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ : ಸಿದ್ದರಾಮಯ್ಯ ಗರಂ

ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ : ಸಿದ್ದರಾಮಯ್ಯ ಗರಂ

Suvarna News   | Asianet News
Published : Sep 28, 2021, 02:05 PM ISTUpdated : Sep 28, 2021, 02:14 PM IST

ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ ಎಂದು ಸುಳ್ಳು ರಾಮಯ್ಯ ಎಂದು ಹೇಳಿದ್ದ ಬಿಜೆಪಿ ಮುಖಂಡ ಸಿ.ಟಿ ರವಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದೇಶದಕ್ಕೆ ಗೋಡ್ಸೆ, ಸಾವರ್ಕರ್‌ರಿಂದ ಬಂದಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. 

ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದು ಗಾಂಧಿ, ನೆಹರು, ತಿಲಕ್ ಅವರಿಂದ ಎಂದು ವಾಗ್ದಾಳಿ ನಡೆಸಿದರು. 

ಬೆಂಗಳೂರು (ಸೆ.28) : ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ (RSS) ಬಂದಿದೆಯಾ ಎಂದು ಸುಳ್ಳು ರಾಮಯ್ಯ ಎಂದು ಹೇಳಿದ್ದ ಬಿಜೆಪಿ (BJP) ಮುಖಂಡ ಸಿ.ಟಿ ರವಿಗೆ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ. ದೇಶದಕ್ಕೆ ಗೋಡ್ಸೆ, ಸಾವರ್ಕರ್‌ರಿಂದ ಬಂದಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. 

ಭಾರತ್ ಬಂದ್: ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುವುದು ಸರಿಯಲ್ಲ ಎಂದ ಸಿ.ಟಿ.ರವಿ

ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದು ಗಾಂಧಿ, ನೆಹರು, ತಿಲಕ್ ಅವರಿಂದ ಎಂದು ವಾಗ್ದಾಳಿ ನಡೆಸಿದರು. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?