ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ : ಸಿದ್ದರಾಮಯ್ಯ ಗರಂ

ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ : ಸಿದ್ದರಾಮಯ್ಯ ಗರಂ

Suvarna News   | Asianet News
Published : Sep 28, 2021, 02:05 PM ISTUpdated : Sep 28, 2021, 02:14 PM IST

ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ ಎಂದು ಸುಳ್ಳು ರಾಮಯ್ಯ ಎಂದು ಹೇಳಿದ್ದ ಬಿಜೆಪಿ ಮುಖಂಡ ಸಿ.ಟಿ ರವಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದೇಶದಕ್ಕೆ ಗೋಡ್ಸೆ, ಸಾವರ್ಕರ್‌ರಿಂದ ಬಂದಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. 

ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದು ಗಾಂಧಿ, ನೆಹರು, ತಿಲಕ್ ಅವರಿಂದ ಎಂದು ವಾಗ್ದಾಳಿ ನಡೆಸಿದರು. 

ಬೆಂಗಳೂರು (ಸೆ.28) : ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ (RSS) ಬಂದಿದೆಯಾ ಎಂದು ಸುಳ್ಳು ರಾಮಯ್ಯ ಎಂದು ಹೇಳಿದ್ದ ಬಿಜೆಪಿ (BJP) ಮುಖಂಡ ಸಿ.ಟಿ ರವಿಗೆ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ. ದೇಶದಕ್ಕೆ ಗೋಡ್ಸೆ, ಸಾವರ್ಕರ್‌ರಿಂದ ಬಂದಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. 

ಭಾರತ್ ಬಂದ್: ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುವುದು ಸರಿಯಲ್ಲ ಎಂದ ಸಿ.ಟಿ.ರವಿ

ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದು ಗಾಂಧಿ, ನೆಹರು, ತಿಲಕ್ ಅವರಿಂದ ಎಂದು ವಾಗ್ದಾಳಿ ನಡೆಸಿದರು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್