ಸಿದ್ದರಾಮೋತ್ಸವಕ್ಕೆ ಒಂದು ವರ್ಷ.. ಸಿದ್ದು ಚರಿಷ್ಮಾವನ್ನೇ  ಬದಲಿಸಿದ್ದು ಹೇಗೆ "ದಾವಣಗೆರೆ" ಸಮಾವೇಶ..?

ಸಿದ್ದರಾಮೋತ್ಸವಕ್ಕೆ ಒಂದು ವರ್ಷ.. ಸಿದ್ದು ಚರಿಷ್ಮಾವನ್ನೇ ಬದಲಿಸಿದ್ದು ಹೇಗೆ "ದಾವಣಗೆರೆ" ಸಮಾವೇಶ..?

Published : Aug 04, 2023, 01:52 PM IST

ಸಿದ್ದರಾಮೋತ್ಸವಕ್ಕೆ ಒಂದು ವರ್ಷ..ಸಿದ್ದುಗೆ ರಾಜಪಟ್ಟ..!
ಸಿದ್ದು-ಡಿಕೆ ಸಂಘರ್ಷಕ್ಕೆ ಬ್ರೇಕ್ ಹಾಕಿತ್ತು ಸಿದ್ದರಾಮೋತ್ಸವ
ಸಿದ್ದರಾಮೋತ್ಸವದಲ್ಲೇ ಬಿಜೆಪಿ ವಿರುದ್ಧ ಮೊಳಗಿತ್ತು ರಣಕಹಳೆ..!

ಅದೊಂದು ಸಮಾವೇಶ ಸಿದ್ದರಾಮಯ್ಯನವರಿಗೆ(Siddaramaiah) ಮುಖ್ಯಮಂತ್ರಿ ಪಟ್ಟ ತಂದು ಕೊಟ್ಟಿತ್ತು. ಅದೊಂದು ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್"ಗೆ ಅಧಿಕಾರದ ಗದ್ದುಗೆ ಸಿಗಲು ಮುನ್ನುಡಿ ಬರೆದಿತ್ತು. ಸರಿಯಾಗಿ ಒಂದು ವರ್ಷದ ಹಿಂದೆ.. ಯಾವ ನೆಲವನ್ನು ಕರ್ನಾಟಕದ ಸೆಂಟರ್ ಪಾಯಿಂಟ್ ಅಂತ ಕರೆಯಲಾಗುತ್ತೋ, ಯಾವ ನೆಲ ಕರ್ನಾಟಕದಲ್ಲಿ ರಾಜಕೀಯ ಚರಿತ್ರೆಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ಯೋ, ಅದೇ ನೆಲದಲ್ಲಿ ಅವತ್ತು ಸಿದ್ದರಾಮಯ್ಯನವರು ಅಕ್ಷರಶಃ ವಿಜೃಂಭಿಸಿ ಬಿಟ್ಟಿದ್ರು. ಒಂದೇ ಕಲ್ಲಿಗೆ ಹತ್ತಾರು ಹಕ್ಕಿಗಳನ್ನು ಹೊಡೆದು ಬಿಟ್ಟಿದ್ರು. ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯವನವರ ಸಿದ್ದಾಶ್ವಮೇಧ ಯಜ್ಞ ಶುರುವಾಗಿದ್ದು ಅಲ್ಲೇ. ಅಲ್ಲಿಂದ ಶುರು ಕೌಂಟ್'ಡೌನ್.. 291 ದಿನಗಳ ನಂತ್ರ ನೋಡಿದ್ರೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ. ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಸಿದ್ದರಾಮೋತ್ಸವಕ್ಕೆ(Siddaramautsava) ಗುರುವಾರ ಭರ್ತಿ ಒಂದು ವರ್ಷ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(dk shivakumar), ಸಿದ್ದರಾಮಯ್ಯ ಕೀ ಜೈ ಅಂತ ಹೇಳ್ತಾ ಇದ್ದಂತೆ ಮೊಳಗಿದ ಸದ್ದು, ಅಷ್ಟದಿಕ್ಕುಗಳಲ್ಲಿ ಮಾರ್ಧನಿಸಿತ್ತು. ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ಅಶ್ವಮೇಧದ ಅಸಲಿ ರೂಪ ಶುರುವಾಗಿದ್ದೇ ಅಲ್ಲಿಂದ. 

ಇದನ್ನೂ ವೀಕ್ಷಿಸಿ:  ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more