ಸಿದ್ದರಾಮೋತ್ಸವಕ್ಕೆ ಒಂದು ವರ್ಷ.. ಸಿದ್ದು ಚರಿಷ್ಮಾವನ್ನೇ  ಬದಲಿಸಿದ್ದು ಹೇಗೆ "ದಾವಣಗೆರೆ" ಸಮಾವೇಶ..?

ಸಿದ್ದರಾಮೋತ್ಸವಕ್ಕೆ ಒಂದು ವರ್ಷ.. ಸಿದ್ದು ಚರಿಷ್ಮಾವನ್ನೇ ಬದಲಿಸಿದ್ದು ಹೇಗೆ "ದಾವಣಗೆರೆ" ಸಮಾವೇಶ..?

Published : Aug 04, 2023, 01:52 PM IST

ಸಿದ್ದರಾಮೋತ್ಸವಕ್ಕೆ ಒಂದು ವರ್ಷ..ಸಿದ್ದುಗೆ ರಾಜಪಟ್ಟ..!
ಸಿದ್ದು-ಡಿಕೆ ಸಂಘರ್ಷಕ್ಕೆ ಬ್ರೇಕ್ ಹಾಕಿತ್ತು ಸಿದ್ದರಾಮೋತ್ಸವ
ಸಿದ್ದರಾಮೋತ್ಸವದಲ್ಲೇ ಬಿಜೆಪಿ ವಿರುದ್ಧ ಮೊಳಗಿತ್ತು ರಣಕಹಳೆ..!

ಅದೊಂದು ಸಮಾವೇಶ ಸಿದ್ದರಾಮಯ್ಯನವರಿಗೆ(Siddaramaiah) ಮುಖ್ಯಮಂತ್ರಿ ಪಟ್ಟ ತಂದು ಕೊಟ್ಟಿತ್ತು. ಅದೊಂದು ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್"ಗೆ ಅಧಿಕಾರದ ಗದ್ದುಗೆ ಸಿಗಲು ಮುನ್ನುಡಿ ಬರೆದಿತ್ತು. ಸರಿಯಾಗಿ ಒಂದು ವರ್ಷದ ಹಿಂದೆ.. ಯಾವ ನೆಲವನ್ನು ಕರ್ನಾಟಕದ ಸೆಂಟರ್ ಪಾಯಿಂಟ್ ಅಂತ ಕರೆಯಲಾಗುತ್ತೋ, ಯಾವ ನೆಲ ಕರ್ನಾಟಕದಲ್ಲಿ ರಾಜಕೀಯ ಚರಿತ್ರೆಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ಯೋ, ಅದೇ ನೆಲದಲ್ಲಿ ಅವತ್ತು ಸಿದ್ದರಾಮಯ್ಯನವರು ಅಕ್ಷರಶಃ ವಿಜೃಂಭಿಸಿ ಬಿಟ್ಟಿದ್ರು. ಒಂದೇ ಕಲ್ಲಿಗೆ ಹತ್ತಾರು ಹಕ್ಕಿಗಳನ್ನು ಹೊಡೆದು ಬಿಟ್ಟಿದ್ರು. ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯವನವರ ಸಿದ್ದಾಶ್ವಮೇಧ ಯಜ್ಞ ಶುರುವಾಗಿದ್ದು ಅಲ್ಲೇ. ಅಲ್ಲಿಂದ ಶುರು ಕೌಂಟ್'ಡೌನ್.. 291 ದಿನಗಳ ನಂತ್ರ ನೋಡಿದ್ರೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ. ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಸಿದ್ದರಾಮೋತ್ಸವಕ್ಕೆ(Siddaramautsava) ಗುರುವಾರ ಭರ್ತಿ ಒಂದು ವರ್ಷ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(dk shivakumar), ಸಿದ್ದರಾಮಯ್ಯ ಕೀ ಜೈ ಅಂತ ಹೇಳ್ತಾ ಇದ್ದಂತೆ ಮೊಳಗಿದ ಸದ್ದು, ಅಷ್ಟದಿಕ್ಕುಗಳಲ್ಲಿ ಮಾರ್ಧನಿಸಿತ್ತು. ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ಅಶ್ವಮೇಧದ ಅಸಲಿ ರೂಪ ಶುರುವಾಗಿದ್ದೇ ಅಲ್ಲಿಂದ. 

ಇದನ್ನೂ ವೀಕ್ಷಿಸಿ:  ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more