ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

Published : Jun 29, 2023, 11:24 PM IST

ಅಕ್ಕಿ ಬದಲು ಹಣ ಹಾಕುವ ಸಿದ್ದರಾಮಯ್ಯ ಲೆಕ್ಕದಲ್ಲಿದೆ ಭಾರಿ ತಂತ್ರ,  ಬಿಜೆಪಿ ಟೀಕೆ ಮಾಡಲು ಯಾವುದೇ ನೈತಿಕತೆ ಉಳಿದಿಲ್ಲ, ವಿಪಕ್ಷ ನಾಯಕನ ಆಯ್ಕೆಗೆ ಜುಲೈ 2ರಂದು ಮುಹೂರ್ತ ಫಿಕ್ಸ್, ಶ್ರಮ ಒಬ್ಬರದ್ದು, ಅನುಭವಿಸುವವರ ಮತ್ತೊಬ್ಬರು, ಡಿಕೆಶಿ ಹೇಳಿಕೆ ವೈರಲ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರಾಜ್ಯದಲ್ಲಿ ಅಕ್ಕಿ ರಾಜಕೀಯ ಜೋರಾಗಿದೆ. ಉಚಿತ 5 ಕೆಜಿ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರ ಕೊನೆಗೂ ಸೂತ್ರವೊಂದನ್ನು ಮುಂದಿಟ್ಟಿದೆ. ಅಕ್ಕಿ ಬದಲು ಖಾತೆಗೆ ಹಣ ಹಾಕುವ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕಾಂಗ್ರೆಸ್ ಈ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ. ಮಾರುಕಟ್ಟೆಯಲ್ಲಿರುವ ಬೆಲೆ ನೀಡಿ. ಇಷ್ಟೇ ಕಾಂಗ್ರೆಸ್ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದೆ. ಹೀಗಾಗಿ 10 ಕೆಜಿಯ ಮಾರುಕಟ್ಟೆ ಬೆಲೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಅಕ್ಕಿ ಇಲ್ಲದ ಕಾರಣ ನಾವು ಹಣಕೊಡುತ್ತಿದ್ದೇವೆ. ಅಕ್ಕಿ ಕೊಡದಿದ್ದರೆ ಹಣ ಕೊಡಿ ಎಂದು ಬಿಜೆಪಿ ಹೇಳಿತ್ತು. ಇದೀಗ ನಾವು ಹಣ ಕೊಡುತ್ತೇವೆ ಎಂದಾಗ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more