ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

Published : Jun 29, 2023, 11:24 PM IST

ಅಕ್ಕಿ ಬದಲು ಹಣ ಹಾಕುವ ಸಿದ್ದರಾಮಯ್ಯ ಲೆಕ್ಕದಲ್ಲಿದೆ ಭಾರಿ ತಂತ್ರ,  ಬಿಜೆಪಿ ಟೀಕೆ ಮಾಡಲು ಯಾವುದೇ ನೈತಿಕತೆ ಉಳಿದಿಲ್ಲ, ವಿಪಕ್ಷ ನಾಯಕನ ಆಯ್ಕೆಗೆ ಜುಲೈ 2ರಂದು ಮುಹೂರ್ತ ಫಿಕ್ಸ್, ಶ್ರಮ ಒಬ್ಬರದ್ದು, ಅನುಭವಿಸುವವರ ಮತ್ತೊಬ್ಬರು, ಡಿಕೆಶಿ ಹೇಳಿಕೆ ವೈರಲ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರಾಜ್ಯದಲ್ಲಿ ಅಕ್ಕಿ ರಾಜಕೀಯ ಜೋರಾಗಿದೆ. ಉಚಿತ 5 ಕೆಜಿ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರ ಕೊನೆಗೂ ಸೂತ್ರವೊಂದನ್ನು ಮುಂದಿಟ್ಟಿದೆ. ಅಕ್ಕಿ ಬದಲು ಖಾತೆಗೆ ಹಣ ಹಾಕುವ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕಾಂಗ್ರೆಸ್ ಈ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ. ಮಾರುಕಟ್ಟೆಯಲ್ಲಿರುವ ಬೆಲೆ ನೀಡಿ. ಇಷ್ಟೇ ಕಾಂಗ್ರೆಸ್ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದೆ. ಹೀಗಾಗಿ 10 ಕೆಜಿಯ ಮಾರುಕಟ್ಟೆ ಬೆಲೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಅಕ್ಕಿ ಇಲ್ಲದ ಕಾರಣ ನಾವು ಹಣಕೊಡುತ್ತಿದ್ದೇವೆ. ಅಕ್ಕಿ ಕೊಡದಿದ್ದರೆ ಹಣ ಕೊಡಿ ಎಂದು ಬಿಜೆಪಿ ಹೇಳಿತ್ತು. ಇದೀಗ ನಾವು ಹಣ ಕೊಡುತ್ತೇವೆ ಎಂದಾಗ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more