ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

Published : Jun 29, 2023, 11:24 PM IST

ಅಕ್ಕಿ ಬದಲು ಹಣ ಹಾಕುವ ಸಿದ್ದರಾಮಯ್ಯ ಲೆಕ್ಕದಲ್ಲಿದೆ ಭಾರಿ ತಂತ್ರ,  ಬಿಜೆಪಿ ಟೀಕೆ ಮಾಡಲು ಯಾವುದೇ ನೈತಿಕತೆ ಉಳಿದಿಲ್ಲ, ವಿಪಕ್ಷ ನಾಯಕನ ಆಯ್ಕೆಗೆ ಜುಲೈ 2ರಂದು ಮುಹೂರ್ತ ಫಿಕ್ಸ್, ಶ್ರಮ ಒಬ್ಬರದ್ದು, ಅನುಭವಿಸುವವರ ಮತ್ತೊಬ್ಬರು, ಡಿಕೆಶಿ ಹೇಳಿಕೆ ವೈರಲ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರಾಜ್ಯದಲ್ಲಿ ಅಕ್ಕಿ ರಾಜಕೀಯ ಜೋರಾಗಿದೆ. ಉಚಿತ 5 ಕೆಜಿ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರ ಕೊನೆಗೂ ಸೂತ್ರವೊಂದನ್ನು ಮುಂದಿಟ್ಟಿದೆ. ಅಕ್ಕಿ ಬದಲು ಖಾತೆಗೆ ಹಣ ಹಾಕುವ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕಾಂಗ್ರೆಸ್ ಈ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ. ಮಾರುಕಟ್ಟೆಯಲ್ಲಿರುವ ಬೆಲೆ ನೀಡಿ. ಇಷ್ಟೇ ಕಾಂಗ್ರೆಸ್ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದೆ. ಹೀಗಾಗಿ 10 ಕೆಜಿಯ ಮಾರುಕಟ್ಟೆ ಬೆಲೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಅಕ್ಕಿ ಇಲ್ಲದ ಕಾರಣ ನಾವು ಹಣಕೊಡುತ್ತಿದ್ದೇವೆ. ಅಕ್ಕಿ ಕೊಡದಿದ್ದರೆ ಹಣ ಕೊಡಿ ಎಂದು ಬಿಜೆಪಿ ಹೇಳಿತ್ತು. ಇದೀಗ ನಾವು ಹಣ ಕೊಡುತ್ತೇವೆ ಎಂದಾಗ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. 
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more