ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

Published : Jun 29, 2023, 11:24 PM IST

ಅಕ್ಕಿ ಬದಲು ಹಣ ಹಾಕುವ ಸಿದ್ದರಾಮಯ್ಯ ಲೆಕ್ಕದಲ್ಲಿದೆ ಭಾರಿ ತಂತ್ರ,  ಬಿಜೆಪಿ ಟೀಕೆ ಮಾಡಲು ಯಾವುದೇ ನೈತಿಕತೆ ಉಳಿದಿಲ್ಲ, ವಿಪಕ್ಷ ನಾಯಕನ ಆಯ್ಕೆಗೆ ಜುಲೈ 2ರಂದು ಮುಹೂರ್ತ ಫಿಕ್ಸ್, ಶ್ರಮ ಒಬ್ಬರದ್ದು, ಅನುಭವಿಸುವವರ ಮತ್ತೊಬ್ಬರು, ಡಿಕೆಶಿ ಹೇಳಿಕೆ ವೈರಲ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರಾಜ್ಯದಲ್ಲಿ ಅಕ್ಕಿ ರಾಜಕೀಯ ಜೋರಾಗಿದೆ. ಉಚಿತ 5 ಕೆಜಿ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರ ಕೊನೆಗೂ ಸೂತ್ರವೊಂದನ್ನು ಮುಂದಿಟ್ಟಿದೆ. ಅಕ್ಕಿ ಬದಲು ಖಾತೆಗೆ ಹಣ ಹಾಕುವ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕಾಂಗ್ರೆಸ್ ಈ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ. ಮಾರುಕಟ್ಟೆಯಲ್ಲಿರುವ ಬೆಲೆ ನೀಡಿ. ಇಷ್ಟೇ ಕಾಂಗ್ರೆಸ್ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದೆ. ಹೀಗಾಗಿ 10 ಕೆಜಿಯ ಮಾರುಕಟ್ಟೆ ಬೆಲೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಅಕ್ಕಿ ಇಲ್ಲದ ಕಾರಣ ನಾವು ಹಣಕೊಡುತ್ತಿದ್ದೇವೆ. ಅಕ್ಕಿ ಕೊಡದಿದ್ದರೆ ಹಣ ಕೊಡಿ ಎಂದು ಬಿಜೆಪಿ ಹೇಳಿತ್ತು. ಇದೀಗ ನಾವು ಹಣ ಕೊಡುತ್ತೇವೆ ಎಂದಾಗ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more