ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

ಅಕ್ಕಿ ಬದಲು ಖಾತೆಗೆ ಹಣ, ಕಾಂಗ್ರೆಸ್ ನಡೆ ಪ್ರಶ್ನಿಸಿದ ಬಿಜೆಪಿ ಬಣ!

Published : Jun 29, 2023, 11:24 PM IST

ಅಕ್ಕಿ ಬದಲು ಹಣ ಹಾಕುವ ಸಿದ್ದರಾಮಯ್ಯ ಲೆಕ್ಕದಲ್ಲಿದೆ ಭಾರಿ ತಂತ್ರ,  ಬಿಜೆಪಿ ಟೀಕೆ ಮಾಡಲು ಯಾವುದೇ ನೈತಿಕತೆ ಉಳಿದಿಲ್ಲ, ವಿಪಕ್ಷ ನಾಯಕನ ಆಯ್ಕೆಗೆ ಜುಲೈ 2ರಂದು ಮುಹೂರ್ತ ಫಿಕ್ಸ್, ಶ್ರಮ ಒಬ್ಬರದ್ದು, ಅನುಭವಿಸುವವರ ಮತ್ತೊಬ್ಬರು, ಡಿಕೆಶಿ ಹೇಳಿಕೆ ವೈರಲ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರಾಜ್ಯದಲ್ಲಿ ಅಕ್ಕಿ ರಾಜಕೀಯ ಜೋರಾಗಿದೆ. ಉಚಿತ 5 ಕೆಜಿ ಅಕ್ಕಿ ನೀಡುವ ಕಾಂಗ್ರೆಸ್ ಸರ್ಕಾರ ಕೊನೆಗೂ ಸೂತ್ರವೊಂದನ್ನು ಮುಂದಿಟ್ಟಿದೆ. ಅಕ್ಕಿ ಬದಲು ಖಾತೆಗೆ ಹಣ ಹಾಕುವ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಕಾಂಗ್ರೆಸ್ ಈ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ. ಮಾರುಕಟ್ಟೆಯಲ್ಲಿರುವ ಬೆಲೆ ನೀಡಿ. ಇಷ್ಟೇ ಕಾಂಗ್ರೆಸ್ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದೆ. ಹೀಗಾಗಿ 10 ಕೆಜಿಯ ಮಾರುಕಟ್ಟೆ ಬೆಲೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಅಕ್ಕಿ ಇಲ್ಲದ ಕಾರಣ ನಾವು ಹಣಕೊಡುತ್ತಿದ್ದೇವೆ. ಅಕ್ಕಿ ಕೊಡದಿದ್ದರೆ ಹಣ ಕೊಡಿ ಎಂದು ಬಿಜೆಪಿ ಹೇಳಿತ್ತು. ಇದೀಗ ನಾವು ಹಣ ಕೊಡುತ್ತೇವೆ ಎಂದಾಗ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more