ಕೇಂದ್ರ ಬಜೆಟ್‌ ಬಡವರು, ಮಧ್ಯಮವರ್ಗ ವಿರೋಧಿ; ಕಾರ್ಪೋರೆಟ್‌ ಪರ: ಸಿದ್ದರಾಮಯ್ಯ

ಕೇಂದ್ರ ಬಜೆಟ್‌ ಬಡವರು, ಮಧ್ಯಮವರ್ಗ ವಿರೋಧಿ; ಕಾರ್ಪೋರೆಟ್‌ ಪರ: ಸಿದ್ದರಾಮಯ್ಯ

Published : Feb 01, 2023, 06:49 PM IST

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಬಡವ, ಮಧ್ಯಮ ವರ್ಗ ವಿರೋಧಿಯಾಗಿದೆ ಹಾಗೂ ಕಾರ್ಪೊರೇಟ್‌ ಪರ ಎಂದೂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ಕೇಂದ್ರ ಬಜೆಟ್‌ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಕೃಷಿ, ನೀರಾವರಿ, ಕೈಗಾರಿಕೆಗೆ ಹೆಚ್ಚು ಅನುದಾನ ಸಿಕ್ಕಿಲ್ಲ. ಸಮಾಜ ಕಲ್ಯಾಣ ಇಲಾಖೆಗೂ ಹೆಚ್ಚು ಅನುದಾನ ಸಿಕ್ಕಿಲ್ಲ. ನರೇಗಾ ಯೋಜನೆಗೆ 29 ಸಾವಿರ ಕೋಟಿ ಅನುದಾನ ಕಡಿಮೆಯಾಗಿದೆ. ಅಲ್ಲದೆ, ಆರ್ಥಿಕ ವರ್ಷ 2023 - 24 ರ ಬಜೆಟ್‌ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಬಡವ, ಮಧ್ಯಮ ವರ್ಗ ವಿರೋಧಿಯಾಗಿದೆ ಹಾಗೂ ಕಾರ್ಪೊರೇಟ್‌ ಪರ ಎಂದೂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more