ಕೇಸರಿ ಕಲಿಗಳು ವೈಲೆಂಟ್.. ಕೆಣಕಿದವರಿಗೆ ಗುಮ್ಮಿದ ಪೊಗರಿನ ಟಗರು

ಕೇಸರಿ ಕಲಿಗಳು ವೈಲೆಂಟ್.. ಕೆಣಕಿದವರಿಗೆ ಗುಮ್ಮಿದ ಪೊಗರಿನ ಟಗರು

Published : Sep 13, 2022, 04:11 PM IST

 ಮಹಾಯುದ್ಧಕ್ಕೂ ಮೊದ್ಲೇ ರಣಕಹಳೆ, ಕರ್ನಾಟಕ ಕುರುಕ್ಷೇತ್ರದಲ್ಲಿ ಮಾತು-ಮತಾಪಿನ ಮಲ್ಲಯುದ್ಧ.. ಸಿಎಂ ಸವಾಲ್, ಸಿದ್ದು ಸಿಡಿಲು..! ಧಮ್ಮಿದ್ಯಾ, ತಾಕತ್ತಿದ್ಯಾ ಅಂತ ಸಿಎಂಗೆ ಹಾನಗಲ್ ಸೋಲು ನೆನಪಿಸಿದ ಸಿದ್ದರಾಮಯ್ಯ... 

ಬೆಂಗಳೂರು, (ಸೆಪ್ಟೆಂಬರ್.13):  ಮಹಾಯುದ್ಧಕ್ಕೂ ಮೊದ್ಲೇ ರಣಕಹಳೆ, ಕರ್ನಾಟಕ ಕುರುಕ್ಷೇತ್ರದಲ್ಲಿ ಮಾತು-ಮತಾಪಿನ ಮಲ್ಲಯುದ್ಧ.. ಸಿಎಂ ಸವಾಲ್, ಸಿದ್ದು ಸಿಡಿಲು..! ಧಮ್ಮಿದ್ಯಾ, ತಾಕತ್ತಿದ್ಯಾ ಅಂತ ಸಿಎಂಗೆ ಹಾನಗಲ್ ಸೋಲು ನೆನಪಿಸಿದ ಸಿದ್ದರಾಮಯ್ಯ....

Karnataka Politics: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ‘ಧಮ್‌ ಚಾಲೆಂಜ್‌’..!

ಧಮ್ ದಂಗಲ್'ನಲ್ಲಿ ರಣ ಪ್ರತಾಪದ, ಉಗ್ರಪ್ರತಾಪದ ಮಾತುಗಳು. ಸವಾಲ್'ಗೆ ಸವಾಲ್, ಏಟಿಗೆ ಎದಿರೇಟು... ಕೇಸರಿ ಕಲಿಗಳು ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಮಲ್ಲಯುದ್ಧದ ಮುಂದುವರಿದ ಅಧ್ಯಾಯ. ವೈಯಕ್ತಿಕ ಮಟ್ಟಕ್ಕಿಳಿಯಿತು ಸಿ.ಟಿ ರವಿ-ಸಿದ್ದು ಜಿದ್ದಾಜಿದ್ದಿ.. ಹುಲಿಯಾ Vs ರಾಜಾಹುಲಿ.. ಹಳೇ ಪೈಲ್ವಾನ್"ಗಳ ರಣಪ್ರತಾಪ..ಇದೇ ಇವತ್ತಿನ ಸುವರ್ಣ ಫೋಕಸ್, ಧಮ್ ದಂಗಲ್.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more