ಕೇಸರಿ ಕಲಿಗಳು ವೈಲೆಂಟ್.. ಕೆಣಕಿದವರಿಗೆ ಗುಮ್ಮಿದ ಪೊಗರಿನ ಟಗರು

ಕೇಸರಿ ಕಲಿಗಳು ವೈಲೆಂಟ್.. ಕೆಣಕಿದವರಿಗೆ ಗುಮ್ಮಿದ ಪೊಗರಿನ ಟಗರು

Published : Sep 13, 2022, 04:11 PM IST

 ಮಹಾಯುದ್ಧಕ್ಕೂ ಮೊದ್ಲೇ ರಣಕಹಳೆ, ಕರ್ನಾಟಕ ಕುರುಕ್ಷೇತ್ರದಲ್ಲಿ ಮಾತು-ಮತಾಪಿನ ಮಲ್ಲಯುದ್ಧ.. ಸಿಎಂ ಸವಾಲ್, ಸಿದ್ದು ಸಿಡಿಲು..! ಧಮ್ಮಿದ್ಯಾ, ತಾಕತ್ತಿದ್ಯಾ ಅಂತ ಸಿಎಂಗೆ ಹಾನಗಲ್ ಸೋಲು ನೆನಪಿಸಿದ ಸಿದ್ದರಾಮಯ್ಯ... 

ಬೆಂಗಳೂರು, (ಸೆಪ್ಟೆಂಬರ್.13):  ಮಹಾಯುದ್ಧಕ್ಕೂ ಮೊದ್ಲೇ ರಣಕಹಳೆ, ಕರ್ನಾಟಕ ಕುರುಕ್ಷೇತ್ರದಲ್ಲಿ ಮಾತು-ಮತಾಪಿನ ಮಲ್ಲಯುದ್ಧ.. ಸಿಎಂ ಸವಾಲ್, ಸಿದ್ದು ಸಿಡಿಲು..! ಧಮ್ಮಿದ್ಯಾ, ತಾಕತ್ತಿದ್ಯಾ ಅಂತ ಸಿಎಂಗೆ ಹಾನಗಲ್ ಸೋಲು ನೆನಪಿಸಿದ ಸಿದ್ದರಾಮಯ್ಯ....

Karnataka Politics: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ‘ಧಮ್‌ ಚಾಲೆಂಜ್‌’..!

ಧಮ್ ದಂಗಲ್'ನಲ್ಲಿ ರಣ ಪ್ರತಾಪದ, ಉಗ್ರಪ್ರತಾಪದ ಮಾತುಗಳು. ಸವಾಲ್'ಗೆ ಸವಾಲ್, ಏಟಿಗೆ ಎದಿರೇಟು... ಕೇಸರಿ ಕಲಿಗಳು ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಮಲ್ಲಯುದ್ಧದ ಮುಂದುವರಿದ ಅಧ್ಯಾಯ. ವೈಯಕ್ತಿಕ ಮಟ್ಟಕ್ಕಿಳಿಯಿತು ಸಿ.ಟಿ ರವಿ-ಸಿದ್ದು ಜಿದ್ದಾಜಿದ್ದಿ.. ಹುಲಿಯಾ Vs ರಾಜಾಹುಲಿ.. ಹಳೇ ಪೈಲ್ವಾನ್"ಗಳ ರಣಪ್ರತಾಪ..ಇದೇ ಇವತ್ತಿನ ಸುವರ್ಣ ಫೋಕಸ್, ಧಮ್ ದಂಗಲ್.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more