ಕೇಸರಿ ಕಲಿಗಳು ವೈಲೆಂಟ್.. ಕೆಣಕಿದವರಿಗೆ ಗುಮ್ಮಿದ ಪೊಗರಿನ ಟಗರು

ಕೇಸರಿ ಕಲಿಗಳು ವೈಲೆಂಟ್.. ಕೆಣಕಿದವರಿಗೆ ಗುಮ್ಮಿದ ಪೊಗರಿನ ಟಗರು

Published : Sep 13, 2022, 04:11 PM IST

 ಮಹಾಯುದ್ಧಕ್ಕೂ ಮೊದ್ಲೇ ರಣಕಹಳೆ, ಕರ್ನಾಟಕ ಕುರುಕ್ಷೇತ್ರದಲ್ಲಿ ಮಾತು-ಮತಾಪಿನ ಮಲ್ಲಯುದ್ಧ.. ಸಿಎಂ ಸವಾಲ್, ಸಿದ್ದು ಸಿಡಿಲು..! ಧಮ್ಮಿದ್ಯಾ, ತಾಕತ್ತಿದ್ಯಾ ಅಂತ ಸಿಎಂಗೆ ಹಾನಗಲ್ ಸೋಲು ನೆನಪಿಸಿದ ಸಿದ್ದರಾಮಯ್ಯ... 

ಬೆಂಗಳೂರು, (ಸೆಪ್ಟೆಂಬರ್.13):  ಮಹಾಯುದ್ಧಕ್ಕೂ ಮೊದ್ಲೇ ರಣಕಹಳೆ, ಕರ್ನಾಟಕ ಕುರುಕ್ಷೇತ್ರದಲ್ಲಿ ಮಾತು-ಮತಾಪಿನ ಮಲ್ಲಯುದ್ಧ.. ಸಿಎಂ ಸವಾಲ್, ಸಿದ್ದು ಸಿಡಿಲು..! ಧಮ್ಮಿದ್ಯಾ, ತಾಕತ್ತಿದ್ಯಾ ಅಂತ ಸಿಎಂಗೆ ಹಾನಗಲ್ ಸೋಲು ನೆನಪಿಸಿದ ಸಿದ್ದರಾಮಯ್ಯ....

Karnataka Politics: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ‘ಧಮ್‌ ಚಾಲೆಂಜ್‌’..!

ಧಮ್ ದಂಗಲ್'ನಲ್ಲಿ ರಣ ಪ್ರತಾಪದ, ಉಗ್ರಪ್ರತಾಪದ ಮಾತುಗಳು. ಸವಾಲ್'ಗೆ ಸವಾಲ್, ಏಟಿಗೆ ಎದಿರೇಟು... ಕೇಸರಿ ಕಲಿಗಳು ಮತ್ತು ಸಿದ್ದರಾಮಯ್ಯ ನಡುವಿನ ಮಾತಿನ ಮಲ್ಲಯುದ್ಧದ ಮುಂದುವರಿದ ಅಧ್ಯಾಯ. ವೈಯಕ್ತಿಕ ಮಟ್ಟಕ್ಕಿಳಿಯಿತು ಸಿ.ಟಿ ರವಿ-ಸಿದ್ದು ಜಿದ್ದಾಜಿದ್ದಿ.. ಹುಲಿಯಾ Vs ರಾಜಾಹುಲಿ.. ಹಳೇ ಪೈಲ್ವಾನ್"ಗಳ ರಣಪ್ರತಾಪ..ಇದೇ ಇವತ್ತಿನ ಸುವರ್ಣ ಫೋಕಸ್, ಧಮ್ ದಂಗಲ್.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more