ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

Published : Sep 11, 2022, 08:03 PM IST

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ, (ಸೆಪ್ಟೆಂಬರ್.11): ದೊಡ್ಡಬಳ್ಳಾಪುರದ ಜನಸ್ಪಂದನ ಸಮಾವೇಶದಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ಅವರ ಸರ್ಕಾರದವಧಿಯಲ್ಲಿ ನಡೆದ ಭ್ರಷ್ಟಾಚಾರಗಳನ್ನು ತನಿಖೆ ಮಾಡುವುದಾಗಿ ಎಚ್ಚರಿಸಿದ್ದಾರೆ. ಅದಕ್ಕಿಂತವಾಗಿ ಸಿದ್ದರಾಮಯ್ಯ ವಿರುದ್ಧ ಆರ್ಕವತಿ ಹಾಗೂ ಸೋಲಾರ್ ಸ್ಕ್ಯಾಮ್ ತನಿಖಾಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ ಡೋಂಟ್ ಕೇರ್ ಎಂದಿದ್ದಾರೆ.

ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ಬಿಜೆಪಿಯವರಿಗೆ ಈಗಲೇ ಭಯ: ಸಿದ್ದು ಮಾತಿನ ಅರ್ಥವೇನು?

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more