ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

Published : Sep 11, 2022, 08:03 PM IST

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ, (ಸೆಪ್ಟೆಂಬರ್.11): ದೊಡ್ಡಬಳ್ಳಾಪುರದ ಜನಸ್ಪಂದನ ಸಮಾವೇಶದಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ಅವರ ಸರ್ಕಾರದವಧಿಯಲ್ಲಿ ನಡೆದ ಭ್ರಷ್ಟಾಚಾರಗಳನ್ನು ತನಿಖೆ ಮಾಡುವುದಾಗಿ ಎಚ್ಚರಿಸಿದ್ದಾರೆ. ಅದಕ್ಕಿಂತವಾಗಿ ಸಿದ್ದರಾಮಯ್ಯ ವಿರುದ್ಧ ಆರ್ಕವತಿ ಹಾಗೂ ಸೋಲಾರ್ ಸ್ಕ್ಯಾಮ್ ತನಿಖಾಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ ಡೋಂಟ್ ಕೇರ್ ಎಂದಿದ್ದಾರೆ.

ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ಬಿಜೆಪಿಯವರಿಗೆ ಈಗಲೇ ಭಯ: ಸಿದ್ದು ಮಾತಿನ ಅರ್ಥವೇನು?

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more