ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

Published : Sep 11, 2022, 08:03 PM IST

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ, (ಸೆಪ್ಟೆಂಬರ್.11): ದೊಡ್ಡಬಳ್ಳಾಪುರದ ಜನಸ್ಪಂದನ ಸಮಾವೇಶದಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ಅವರ ಸರ್ಕಾರದವಧಿಯಲ್ಲಿ ನಡೆದ ಭ್ರಷ್ಟಾಚಾರಗಳನ್ನು ತನಿಖೆ ಮಾಡುವುದಾಗಿ ಎಚ್ಚರಿಸಿದ್ದಾರೆ. ಅದಕ್ಕಿಂತವಾಗಿ ಸಿದ್ದರಾಮಯ್ಯ ವಿರುದ್ಧ ಆರ್ಕವತಿ ಹಾಗೂ ಸೋಲಾರ್ ಸ್ಕ್ಯಾಮ್ ತನಿಖಾಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ ಡೋಂಟ್ ಕೇರ್ ಎಂದಿದ್ದಾರೆ.

ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ಬಿಜೆಪಿಯವರಿಗೆ ಈಗಲೇ ಭಯ: ಸಿದ್ದು ಮಾತಿನ ಅರ್ಥವೇನು?

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more