ಸಿಂಧಗಿ ಬೈ ಎಲೆಕ್ಷನ್: ಮನಗೂಳಿ ಸಾವಿನ ಅನುಕಂಪದ ಲಾಭ ಪಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಸಿಂಧಗಿ ಬೈ ಎಲೆಕ್ಷನ್: ಮನಗೂಳಿ ಸಾವಿನ ಅನುಕಂಪದ ಲಾಭ ಪಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್

Published : Feb 26, 2021, 03:50 PM IST

ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದೆ. ಮತ್ತೊಂದೆಡೆ ಮನಗೂಳಿ ಸಾವಿನ ಅನುಕಂಪವನ್ನು ಗಿಟ್ಟಿಸಿಕೊಳ್ಳು ಕಾಂಗ್ರೆಸ್ ಮಾಸ್ಟರ್ ಪ್ಲಾನ್ 

ವಿಜಯಪುರ(ಫೆ.26): ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದೆ.

ಸಿಂದಗಿ ಉಪಚುನಾವಣೆಯಲ್ಲಿ‌ ಸ್ಪರ್ಧೆ ಬಗ್ಗೆ ಸ್ಪಷ್ಟನೆ ಕೊಟ್ಟ ಸವದಿ

ಮತ್ತೊಂದೆಡೆ ಮನಗೂಳಿ ಸಾವಿನ ಅನುಕಂಪವನ್ನು ಗಿಟ್ಟಿಸಿಕೊಳ್ಳು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ಅದು ವರ್ಕೌಟ್ ಆಗುವ ಸಾಧ್ಯತೆಗಳಿವೆ. ಅಷ್ಟಕ್ಕೂ ಕಾಂಗ್ರೆಸ್ ಮಾಡಿದ ಪ್ಲಾನ್ ಏನು..? ಎನ್ನುವ ಡಿಟೇಲ್ಸ್ ಇಲ್ಲಿದೆ ನೋಡಿ.  

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?