ಎಲ್ಲಪ್ಪ ಅಚ್ಚೇದಿನ್, ಸಿದ್ದು ಪ್ರಶ್ನೆಗೆ ದಾಖಲೆ ಸಮೇತ ಬೊಮ್ಮಾಯಿ ಉತ್ತರ!

ಎಲ್ಲಪ್ಪ ಅಚ್ಚೇದಿನ್, ಸಿದ್ದು ಪ್ರಶ್ನೆಗೆ ದಾಖಲೆ ಸಮೇತ ಬೊಮ್ಮಾಯಿ ಉತ್ತರ!

Published : Oct 20, 2021, 12:37 AM IST

ಉಪ ಚುನಾವಣೆ ಕಣದಲ್ಲಿ ನಾಯಕ ವಾಕ್ಸಮರ ತಾರಕಕ್ಕೇರಿದೆ. ಅಲ್ಪಸಂಖ್ಯಾತರ ದಂಗಲ್‌ನಿಂದ ಆರಂಭಗೊಂಡ ಸಮರ ಇದೀಗ ಒಂದಿಂಚು ಬಿಡದೆ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ. ಇದರ ನಡುವೆ ಪ್ರಧಾನಿ ಮೋದಿಯ ಅಚ್ಚೇ ದಿನ್ ಎಲ್ಲಪ್ಪಾ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ದೇವೇಗೌಡರ ಪ್ರಚಾರ, ಕೇರಳ ಉತ್ತರ ಖಂಡದಲ್ಲಿನ ಮಳೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಉಪ ಚುನಾವಣೆ ಕಣದಲ್ಲಿ ನಾಯಕ ವಾಕ್ಸಮರ ತಾರಕಕ್ಕೇರಿದೆ. ಅಲ್ಪಸಂಖ್ಯಾತರ ದಂಗಲ್‌ನಿಂದ ಆರಂಭಗೊಂಡ ಸಮರ ಇದೀಗ ಒಂದಿಂಚು ಬಿಡದೆ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ. ಇದರ ನಡುವೆ ಪ್ರಧಾನಿ ಮೋದಿಯ ಅಚ್ಚೇ ದಿನ್ ಎಲ್ಲಪ್ಪಾ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ದೇವೇಗೌಡರ ಪ್ರಚಾರ, ಕೇರಳ ಉತ್ತರ ಖಂಡದಲ್ಲಿನ ಮಳೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!