ಎಲ್ಲಪ್ಪ ಅಚ್ಚೇದಿನ್, ಸಿದ್ದು ಪ್ರಶ್ನೆಗೆ ದಾಖಲೆ ಸಮೇತ ಬೊಮ್ಮಾಯಿ ಉತ್ತರ!

ಎಲ್ಲಪ್ಪ ಅಚ್ಚೇದಿನ್, ಸಿದ್ದು ಪ್ರಶ್ನೆಗೆ ದಾಖಲೆ ಸಮೇತ ಬೊಮ್ಮಾಯಿ ಉತ್ತರ!

Published : Oct 20, 2021, 12:37 AM IST

ಉಪ ಚುನಾವಣೆ ಕಣದಲ್ಲಿ ನಾಯಕ ವಾಕ್ಸಮರ ತಾರಕಕ್ಕೇರಿದೆ. ಅಲ್ಪಸಂಖ್ಯಾತರ ದಂಗಲ್‌ನಿಂದ ಆರಂಭಗೊಂಡ ಸಮರ ಇದೀಗ ಒಂದಿಂಚು ಬಿಡದೆ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ. ಇದರ ನಡುವೆ ಪ್ರಧಾನಿ ಮೋದಿಯ ಅಚ್ಚೇ ದಿನ್ ಎಲ್ಲಪ್ಪಾ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ದೇವೇಗೌಡರ ಪ್ರಚಾರ, ಕೇರಳ ಉತ್ತರ ಖಂಡದಲ್ಲಿನ ಮಳೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಉಪ ಚುನಾವಣೆ ಕಣದಲ್ಲಿ ನಾಯಕ ವಾಕ್ಸಮರ ತಾರಕಕ್ಕೇರಿದೆ. ಅಲ್ಪಸಂಖ್ಯಾತರ ದಂಗಲ್‌ನಿಂದ ಆರಂಭಗೊಂಡ ಸಮರ ಇದೀಗ ಒಂದಿಂಚು ಬಿಡದೆ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ. ಇದರ ನಡುವೆ ಪ್ರಧಾನಿ ಮೋದಿಯ ಅಚ್ಚೇ ದಿನ್ ಎಲ್ಲಪ್ಪಾ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ದೇವೇಗೌಡರ ಪ್ರಚಾರ, ಕೇರಳ ಉತ್ತರ ಖಂಡದಲ್ಲಿನ ಮಳೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!