ಶಿರಾ ಉಪಚುನಾವಣೆ ರಣರಂಗದಲ್ಲಿ ಕುಮಾರಸ್ವಾಮಿ ಫೋನ್ ಸಂಭಾಷಣೆ ಲೀಕ್..!

ಶಿರಾ ಉಪಚುನಾವಣೆ ರಣರಂಗದಲ್ಲಿ ಕುಮಾರಸ್ವಾಮಿ ಫೋನ್ ಸಂಭಾಷಣೆ ಲೀಕ್..!

Published : Oct 18, 2020, 04:04 PM IST

ಶಿರಾ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ವೇಳೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಆಡಿದ ಮಾತುಗಳು ಆಡಿಯೋ ಲೀಕ್ ಆಗಿದೆ. ಹಾಗಾದ್ರೆ, ಎಚ್‌ಡಿ ಆ ಆಡಿಯೋದಲ್ಲಿ ಏನೆಲ್ಲಾ ಮತನಾಡಿದ್ದಾರೆ ಎನ್ನುವುದ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಅ.18): ಆ.ಆರ್.ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಣ ದಿದದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳ ಪ್ರಚಾರ ಭರ್ಜರಿ ನಡೆದಿದೆ.

RR ನಗರ ಬೈ ಎಲೆಎಕ್ಷನ್: ರಹಸ್ಯವಾಗಿ ಅಪರೇಷನ್ ಹಸ್ತ ಪ್ರಯೋಗಿಸಿ ಎಚ್‌ಡಿಕೆಗೆ ಶಾಕ್ ಕೊಟ್ಟ ಡಿಕೆಶಿ

ಅದರಲ್ಲೂ ಶಿರಾ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ವೇಳೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಆಡಿದ ಮಾತುಗಳು ಆಡಿಯೋ ಲೀಕ್ ಆಗಿದೆ. ಹಾಗಾದ್ರೆ, ಎಚ್‌ಡಿ ಆ ಆಡಿಯೋದಲ್ಲಿ ಏನೆಲ್ಲಾ ಮತನಾಡಿದ್ದಾರೆ ಎನ್ನುವುದ್ನು ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!