ಶಿರಾ ಬೈ ಎಲೆಕ್ಷನ್: ಮತಗಟ್ಟೆ ಹೊರಗೆ ಅಕ್ಕಿ ಇಟ್ಟುಕೊಂಡು ಮತಯಾಚನೆ..!

ಶಿರಾ ಬೈ ಎಲೆಕ್ಷನ್: ಮತಗಟ್ಟೆ ಹೊರಗೆ ಅಕ್ಕಿ ಇಟ್ಟುಕೊಂಡು ಮತಯಾಚನೆ..!

Published : Nov 03, 2020, 02:40 PM IST

ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗ ಇಂದು (ಮಂಗಳವಾರ) ಮತದಾನ ನಡೆದಿದೆ. ಆದ್ರೆ, ಮತಗಟ್ಟೆಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತೋರಿಸಿ ಮತಯಾಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ತುಮಕೂರು, (ನ.03): ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗ ಇಂದು (ಮಂಗಳವಾರ) ಮತದಾನ ನಡೆದಿದೆ. ಆರ್‌.ಆರ್.ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಟೀ ಶರ್ಟ್ ಹಾಗೂ ಕೇಸರಿ ಮಾಸ್ಕ್ ಧರಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಪ್ರಯತ್ನ ನಡೆದಿತ್ತು.

ಕೇಸರಿ ಬಟ್ಟೆ ಧರಿಸಿ ಮತಗಟ್ಟೆಗೆ ಬಂದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ 'ಕೈ' ಬೆಂಬಲಿಗರು

ಮತ್ತೊಂದೆಡೆ ಶಿರಾದಲ್ಲಿ ಮತದಾರನ್ನು ಸೆಳೆಯಲು ಇಲ್ಲಿ ಎಂಥಾ ಪ್ಲಾನ್ ಮಾಡಿದ್ದಾರೆ ಅಂದ್ರೆ, ಮತಗಟ್ಟೆಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತೋರಿಸಿ ಮತಯಾಚನೆ ಮಾಡಿರುವುದು ಬೆಳಕಿಗೆ ಬಂದಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?