ಶಿರಾ ಬೈ ಎಲೆಕ್ಷನ್: ಮತಗಟ್ಟೆ ಹೊರಗೆ ಅಕ್ಕಿ ಇಟ್ಟುಕೊಂಡು ಮತಯಾಚನೆ..!

ಶಿರಾ ಬೈ ಎಲೆಕ್ಷನ್: ಮತಗಟ್ಟೆ ಹೊರಗೆ ಅಕ್ಕಿ ಇಟ್ಟುಕೊಂಡು ಮತಯಾಚನೆ..!

Published : Nov 03, 2020, 02:40 PM IST

ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗ ಇಂದು (ಮಂಗಳವಾರ) ಮತದಾನ ನಡೆದಿದೆ. ಆದ್ರೆ, ಮತಗಟ್ಟೆಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತೋರಿಸಿ ಮತಯಾಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ತುಮಕೂರು, (ನ.03): ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗ ಇಂದು (ಮಂಗಳವಾರ) ಮತದಾನ ನಡೆದಿದೆ. ಆರ್‌.ಆರ್.ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಟೀ ಶರ್ಟ್ ಹಾಗೂ ಕೇಸರಿ ಮಾಸ್ಕ್ ಧರಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಪ್ರಯತ್ನ ನಡೆದಿತ್ತು.

ಕೇಸರಿ ಬಟ್ಟೆ ಧರಿಸಿ ಮತಗಟ್ಟೆಗೆ ಬಂದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ 'ಕೈ' ಬೆಂಬಲಿಗರು

ಮತ್ತೊಂದೆಡೆ ಶಿರಾದಲ್ಲಿ ಮತದಾರನ್ನು ಸೆಳೆಯಲು ಇಲ್ಲಿ ಎಂಥಾ ಪ್ಲಾನ್ ಮಾಡಿದ್ದಾರೆ ಅಂದ್ರೆ, ಮತಗಟ್ಟೆಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತೋರಿಸಿ ಮತಯಾಚನೆ ಮಾಡಿರುವುದು ಬೆಳಕಿಗೆ ಬಂದಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!