ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

Published : Oct 26, 2020, 09:55 PM IST

ವಿಜಯೇಂದ್ರ ಅವರನ್ನ ಸುವರ್ಣ ನ್ಯೂಸ್ ಸಂದರ್ಶನ ಮಾಡಿದ್ದು, ಈ ವೇಳೆ ಮಹತ್ವದ ವಿಷಯಗಳನ್ನ ಹಂಚಿಕೊಂಡಿದ್ದಾರೆ.

ಬೆಂಗಳೂರು, (ಅ.26): ಸಿಎಂ ಬಿಎಸ್ ಯಡಿಯೂರಪ್ಪ ಅವರ ಇಬ್ಬರು ಮಕ್ಕಳಾದ ಬಿ.ವೈ. ರಾಘವೇಂದ್ರ ಮತ್ತು ಬಿ.ವೈ. ವಿಜಯೇಂದ್ರ ಅವರು ಸಾಕಷ್ಟು ವರ್ಷಗಳಿಂದ ಅಪ್ಪನ ಜೊತೆ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಹಿರಿಯ ಮಗ ರಾಘವೇಂದ್ರ ಅವರು ಹಲವು ವರ್ಷಗಳ ಹಿಂದೆಯೆ ಚುನಾವಣಾ ರಾಜಕಾರಣಕ್ಕೆ ಧುಮುಕಿದ್ದಾರೆ. ಕಿರಿಯ ಮಗ ವಿಜಯೇಂದ್ರ ಅವರು ಯಡಿಯೂರಪ್ಪ ಅವರ ನೆರಳಿನಲ್ಲೇ ರಾಜಕಾರಣ ನಡೆಸುತ್ತಾ ಬಂದಿದ್ದಾರೆ.

ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾದಲ್ಲೂ ಗೆಲ್ಲಲು ವಿಜಯೇಂದ್ರ ತಂತ್ರ

ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ, ತಮ್ಮ ತಂದೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಕ್ಷೇತ್ರದ ಸಮಸ್ಯೆ, ಪಕ್ಷ ಸಂಘಟನೆ, ಉಪಚುನಾವಣೆ ಹೀಗೆ ಬಹುತೇಕ ಎಲ್ಲಾ ವಿಚಾರಗಳಲ್ಲೂ ವಿಜಯೇಂದ್ರ ಅವರೇ ಪಾಯಿಂಟ್ ಆಫ್ ಕಾಂಟ್ಯಾಕ್ಟ್ ಎಂಬಂತಾಗಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದ ವಿಜಯೇಂದ್ರ ಇದೀಗ, ಶಿರಾ ಅಖಾಡಕ್ಕಿಳಿದಿದ್ದಾರೆ. ಈ ಬಗ್ಗೆ ವಿಜಯೇಂದ್ರ ಅವರನ್ನ ಸುವರ್ಣ ನ್ಯೂಸ್ ಸಂದರ್ಶನ ಮಾಡಿದ್ದು, ಈ ವೇಳೆ ಮಹತ್ವದ ವಿಷಯಗಳನ್ನ ಹಂಚಿಕೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!