ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

Published : Oct 26, 2020, 09:55 PM IST

ವಿಜಯೇಂದ್ರ ಅವರನ್ನ ಸುವರ್ಣ ನ್ಯೂಸ್ ಸಂದರ್ಶನ ಮಾಡಿದ್ದು, ಈ ವೇಳೆ ಮಹತ್ವದ ವಿಷಯಗಳನ್ನ ಹಂಚಿಕೊಂಡಿದ್ದಾರೆ.

ಬೆಂಗಳೂರು, (ಅ.26): ಸಿಎಂ ಬಿಎಸ್ ಯಡಿಯೂರಪ್ಪ ಅವರ ಇಬ್ಬರು ಮಕ್ಕಳಾದ ಬಿ.ವೈ. ರಾಘವೇಂದ್ರ ಮತ್ತು ಬಿ.ವೈ. ವಿಜಯೇಂದ್ರ ಅವರು ಸಾಕಷ್ಟು ವರ್ಷಗಳಿಂದ ಅಪ್ಪನ ಜೊತೆ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಹಿರಿಯ ಮಗ ರಾಘವೇಂದ್ರ ಅವರು ಹಲವು ವರ್ಷಗಳ ಹಿಂದೆಯೆ ಚುನಾವಣಾ ರಾಜಕಾರಣಕ್ಕೆ ಧುಮುಕಿದ್ದಾರೆ. ಕಿರಿಯ ಮಗ ವಿಜಯೇಂದ್ರ ಅವರು ಯಡಿಯೂರಪ್ಪ ಅವರ ನೆರಳಿನಲ್ಲೇ ರಾಜಕಾರಣ ನಡೆಸುತ್ತಾ ಬಂದಿದ್ದಾರೆ.

ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾದಲ್ಲೂ ಗೆಲ್ಲಲು ವಿಜಯೇಂದ್ರ ತಂತ್ರ

ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ, ತಮ್ಮ ತಂದೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಕ್ಷೇತ್ರದ ಸಮಸ್ಯೆ, ಪಕ್ಷ ಸಂಘಟನೆ, ಉಪಚುನಾವಣೆ ಹೀಗೆ ಬಹುತೇಕ ಎಲ್ಲಾ ವಿಚಾರಗಳಲ್ಲೂ ವಿಜಯೇಂದ್ರ ಅವರೇ ಪಾಯಿಂಟ್ ಆಫ್ ಕಾಂಟ್ಯಾಕ್ಟ್ ಎಂಬಂತಾಗಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದ ವಿಜಯೇಂದ್ರ ಇದೀಗ, ಶಿರಾ ಅಖಾಡಕ್ಕಿಳಿದಿದ್ದಾರೆ. ಈ ಬಗ್ಗೆ ವಿಜಯೇಂದ್ರ ಅವರನ್ನ ಸುವರ್ಣ ನ್ಯೂಸ್ ಸಂದರ್ಶನ ಮಾಡಿದ್ದು, ಈ ವೇಳೆ ಮಹತ್ವದ ವಿಷಯಗಳನ್ನ ಹಂಚಿಕೊಂಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?