ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

ಶಿರಾ ಬೈ ಎಲೆಕ್ಷನ್: ಸಂದರ್ಶನದಲ್ಲಿ ಮಹತ್ವದ ವಿಷಯಗಳನ್ನ ಬಿಚ್ಚಿಟ್ಟ ವಿಜಯೇಂದ್ರ

Published : Oct 26, 2020, 09:55 PM IST

ವಿಜಯೇಂದ್ರ ಅವರನ್ನ ಸುವರ್ಣ ನ್ಯೂಸ್ ಸಂದರ್ಶನ ಮಾಡಿದ್ದು, ಈ ವೇಳೆ ಮಹತ್ವದ ವಿಷಯಗಳನ್ನ ಹಂಚಿಕೊಂಡಿದ್ದಾರೆ.

ಬೆಂಗಳೂರು, (ಅ.26): ಸಿಎಂ ಬಿಎಸ್ ಯಡಿಯೂರಪ್ಪ ಅವರ ಇಬ್ಬರು ಮಕ್ಕಳಾದ ಬಿ.ವೈ. ರಾಘವೇಂದ್ರ ಮತ್ತು ಬಿ.ವೈ. ವಿಜಯೇಂದ್ರ ಅವರು ಸಾಕಷ್ಟು ವರ್ಷಗಳಿಂದ ಅಪ್ಪನ ಜೊತೆ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಹಿರಿಯ ಮಗ ರಾಘವೇಂದ್ರ ಅವರು ಹಲವು ವರ್ಷಗಳ ಹಿಂದೆಯೆ ಚುನಾವಣಾ ರಾಜಕಾರಣಕ್ಕೆ ಧುಮುಕಿದ್ದಾರೆ. ಕಿರಿಯ ಮಗ ವಿಜಯೇಂದ್ರ ಅವರು ಯಡಿಯೂರಪ್ಪ ಅವರ ನೆರಳಿನಲ್ಲೇ ರಾಜಕಾರಣ ನಡೆಸುತ್ತಾ ಬಂದಿದ್ದಾರೆ.

ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾದಲ್ಲೂ ಗೆಲ್ಲಲು ವಿಜಯೇಂದ್ರ ತಂತ್ರ

ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ, ತಮ್ಮ ತಂದೆಯ ಬೆನ್ನೆಲುಬಾಗಿ ನಿಂತಿದ್ದಾರೆ. ಕ್ಷೇತ್ರದ ಸಮಸ್ಯೆ, ಪಕ್ಷ ಸಂಘಟನೆ, ಉಪಚುನಾವಣೆ ಹೀಗೆ ಬಹುತೇಕ ಎಲ್ಲಾ ವಿಚಾರಗಳಲ್ಲೂ ವಿಜಯೇಂದ್ರ ಅವರೇ ಪಾಯಿಂಟ್ ಆಫ್ ಕಾಂಟ್ಯಾಕ್ಟ್ ಎಂಬಂತಾಗಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದ ವಿಜಯೇಂದ್ರ ಇದೀಗ, ಶಿರಾ ಅಖಾಡಕ್ಕಿಳಿದಿದ್ದಾರೆ. ಈ ಬಗ್ಗೆ ವಿಜಯೇಂದ್ರ ಅವರನ್ನ ಸುವರ್ಣ ನ್ಯೂಸ್ ಸಂದರ್ಶನ ಮಾಡಿದ್ದು, ಈ ವೇಳೆ ಮಹತ್ವದ ವಿಷಯಗಳನ್ನ ಹಂಚಿಕೊಂಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!