ಶಿರಾ ಬೈ ಎಲೆಕ್ಷನ್: ದೇವಿಯ ಪವಾಡ, ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು..!

ಶಿರಾ ಬೈ ಎಲೆಕ್ಷನ್: ದೇವಿಯ ಪವಾಡ, ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು..!

Published : Nov 09, 2020, 10:11 PM IST

ಶಿರಾ ಉಪಚುನಾವಣೆಯಲ್ಲಿ ದೇವಿ ಆಶೀರ್ವಾದ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಗೆಲ್ಲಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ.

ತುಮಕೂರು, (ನ.09): ಇದೇ 3ರಂದು ಉಪ ಚುನಾವಣೆ ನಡೆದ ಆರ್‌.ಆರ್‌. ನಗರ ಮತ್ತು ಶಿರಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮಂಗಳವಾರ ನಡೆಯಲಿದ್ದು, ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ.

ಫಲಿತಾಂಶಕ್ಕೂ ಮುನ್ನ ಆಸ್ಪತ್ರೆಗೆ ದಾಖಲಾದ ಶಿರಾ ಕಾಂಗ್ರೆಸ್ ಅಭ್ಯರ್ಥಿ

ಆದ್ರೆ, ಅದಕ್ಕೂ ಮುನ್ನವೇ ಶಿರಾ ಉಪಚುನಾವಣೆಯಲ್ಲಿ ದೇವಿ ಆಶೀರ್ವಾದ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಗೆಲ್ಲಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!