ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅಂತಹ ಪಾರ್ಟಿಗೆ ಹಾರೋ ವ್ಯಕ್ತಿ ಹೆಬ್ಬಾರ್‌: ಭೀಮಣ್ಣ ನಾಯ್ಕ್ ಆಕ್ರೋಶ

ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅಂತಹ ಪಾರ್ಟಿಗೆ ಹಾರೋ ವ್ಯಕ್ತಿ ಹೆಬ್ಬಾರ್‌: ಭೀಮಣ್ಣ ನಾಯ್ಕ್ ಆಕ್ರೋಶ

Published : Aug 19, 2023, 06:58 PM IST

ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಹರಿಹಾಯ್ದಿದ್ದಾರೆ. 

ಶಿರಸಿ (ಆ.19): ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಹರಿಹಾಯ್ದಿದ್ದಾರೆ. ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅಂತಹ ಪಾರ್ಟಿಗೆ ಹಾರೋ ವ್ಯಕ್ತಿಗಳು ಇವರು. ಅಂದು ಅಧಿಕಾರ ಹಣಕ್ಕಾಗಿ ಬಿಜೆಪಿಗೆ ಓಡಿ ಹೋದ್ರು. ಇದೀಗ ಮತ್ತೆ ಅಧಿಕಾರ ಇರುವ ಕಾಂಗ್ರೆಸ್‌ಗೆ ಬರಲು ಹೊರಟಿದ್ದಾರೆ ಎಂದು ಗುಡುಗಿದ್ದಾರೆ. ಅಂದ್ರೆ ಅಧಿಕಾರ, ಹಣ ಇಷ್ಟೇ ಇವರ ಉದ್ದೇಶ. ಯಾವ ಉದ್ದೇಶಕ್ಕೆ ಇವರು ಕಾಂಗ್ರೆಸ್‌ಗೆ ಬರ್ತಿದ್ದಾರೆ ಅನ್ನೋದನ್ನು ಜನರಿಗೆ, ಕಾರ್ಯಕರ್ತರಿಗೆ ತಿಳಿಸಲಿ. ಇಂತಹ ಭಂಡ ರಾಜಕಾರಣ ಮಾಡುವುದನ್ನು ಶಿವರಾಮ್ ಹೆಬ್ಬಾರ್ ಮೊದಲು ಬಿಡಲಿ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಕಿಡಿಕಾರಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more