ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅಂತಹ ಪಾರ್ಟಿಗೆ ಹಾರೋ ವ್ಯಕ್ತಿ ಹೆಬ್ಬಾರ್‌: ಭೀಮಣ್ಣ ನಾಯ್ಕ್ ಆಕ್ರೋಶ

ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅಂತಹ ಪಾರ್ಟಿಗೆ ಹಾರೋ ವ್ಯಕ್ತಿ ಹೆಬ್ಬಾರ್‌: ಭೀಮಣ್ಣ ನಾಯ್ಕ್ ಆಕ್ರೋಶ

Published : Aug 19, 2023, 06:58 PM IST

ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಹರಿಹಾಯ್ದಿದ್ದಾರೆ. 

ಶಿರಸಿ (ಆ.19): ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ನಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಹರಿಹಾಯ್ದಿದ್ದಾರೆ. ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅಂತಹ ಪಾರ್ಟಿಗೆ ಹಾರೋ ವ್ಯಕ್ತಿಗಳು ಇವರು. ಅಂದು ಅಧಿಕಾರ ಹಣಕ್ಕಾಗಿ ಬಿಜೆಪಿಗೆ ಓಡಿ ಹೋದ್ರು. ಇದೀಗ ಮತ್ತೆ ಅಧಿಕಾರ ಇರುವ ಕಾಂಗ್ರೆಸ್‌ಗೆ ಬರಲು ಹೊರಟಿದ್ದಾರೆ ಎಂದು ಗುಡುಗಿದ್ದಾರೆ. ಅಂದ್ರೆ ಅಧಿಕಾರ, ಹಣ ಇಷ್ಟೇ ಇವರ ಉದ್ದೇಶ. ಯಾವ ಉದ್ದೇಶಕ್ಕೆ ಇವರು ಕಾಂಗ್ರೆಸ್‌ಗೆ ಬರ್ತಿದ್ದಾರೆ ಅನ್ನೋದನ್ನು ಜನರಿಗೆ, ಕಾರ್ಯಕರ್ತರಿಗೆ ತಿಳಿಸಲಿ. ಇಂತಹ ಭಂಡ ರಾಜಕಾರಣ ಮಾಡುವುದನ್ನು ಶಿವರಾಮ್ ಹೆಬ್ಬಾರ್ ಮೊದಲು ಬಿಡಲಿ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಕಿಡಿಕಾರಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more