ಅಶ್ಲೀಲ ವಿಡಿಯೋ ವೈರಲ್.."ಅಖಿಲ ಕರ್ನಾಟಕಕ್ಕೆ ಹಂಚಿಕೆದಾರ" ಯಾರು..? ಪೆನ್‌ಡ್ರೈವ್ ಪುರಾಣಕ್ಕೆ ಹೊಸ ಟ್ವಿಸ್ಟ್..!

ಅಶ್ಲೀಲ ವಿಡಿಯೋ ವೈರಲ್.."ಅಖಿಲ ಕರ್ನಾಟಕಕ್ಕೆ ಹಂಚಿಕೆದಾರ" ಯಾರು..? ಪೆನ್‌ಡ್ರೈವ್ ಪುರಾಣಕ್ಕೆ ಹೊಸ ಟ್ವಿಸ್ಟ್..!

Published : May 07, 2024, 05:36 PM ISTUpdated : May 07, 2024, 05:37 PM IST

ಪ್ರಜ್ವಲ್ ರೇವಣ್ಣ ಬೇಟೆಗೆ ಎದ್ದು ನಿಂತಿದೆ ಅಂತರಾಷ್ಟ್ರೀಯ ಚಕ್ರವ್ಯೂಹ..!
ಪೆನ್‌ಡ್ರೈವ್ ಪುರಾಣ ಬಯಲಾಗ್ತಿದ್ದಂತೆ ವಿದೇಶಕ್ಕೆ ಎಸ್ಕೇಪ್ ಆಗಿದ್ದ ಪ್ರಜ್ವಲ್..!
"ಪ್ರಕರಣದ ಕಥಾನಾಯಕ ಕಾಂಗ್ರೆಸ್ ಸರ್ಕಾರ"ಅಂದ ವಕೀಲ ದೇವರಾಜೇಗೌಡ..!

ಅಶ್ಲೀಲ ವಿಡಿಯೋ ಸುಳಿಯಲ್ಲಿ ಸಿಕ್ಕಾಕಿಕೊಂಡಿರೋ ಪೆನ್‌ಡ್ರೈವ್(Pendrive) ಪುರಾಣದ ಸೂತ್ರಧಾರ. ನೂರಾರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು 2,976 ಸಾವಿರಾರು ವಿಡಿಯೋಗಳನ್ನು ಮಾಡ್ಕೊಂಡಿರೋ ಆರೋಪ ಎದುರಿಸ್ತಾ ಇರೋ ಹಾಸನದ(Hassan) ಹಮ್ಮೀರ. ಮಗನ ಎಡವಟ್ಟಿನಿಂದ ಅಪ್ಪನಿಗೂ ಎದುರಾಯ್ತು ಸಂಚಕಾರ. ಅಪ್ಪ ಅರೆಸ್ಟ್ ಆಗಿದ್ದಾಯ್ತು..Next ಟಾರ್ಗೆಟ್ ಮಗ. ಎಸ್ಕೇಪ್ ಆಗೋ ದಾರಿಗಳಲ್ಲಾ ಬಂದ್, ಪ್ರಜ್ವಲ್ ರೇವಣ್ಣ(Prajwal Revanna) ಬೇಟೆಗೆ ಸಿದ್ಧವಾಗಿದೆ ಏಳು ಸುತ್ತಿನ ಕೋಟೆ. ಮಾಜಿ ಸಚಿವ ಎಚ್.ಡಿ ರೇವಣ್ಣ(HD Revanna) ಮತ್ತು ಪುತ್ರ ಪ್ರಜ್ವಲ್ ರೇವಣ್ಣನ ಕಥೆ ಹೀಗೇ ಆಗಿದೆ. ಅಶ್ಲೀಲ್ ವೀಡಿಯೊಗಳನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಮಗನ ಪೆನ್'ಡ್ರೈವ್ ಪುರಾಣ, ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಅಪ್ಪನ ಬಂಧನ. ಶನಿವಾರ ಎಚ್.ಡಿ ರೇವಣ್ಣ ಅರೆಸ್ಟ್ ಆಗ್ತಾ ಇದ್ದಂತೆ, ಮತ್ತೊಂದು ಪ್ರಶ್ನೆ ಹುಟ್ಟಿಕೊಂಡಿತ್ತು. ಅಪ್ಪ ಅಂದರ್ ಆಗಿದ್ದಾಯ್ತು. ಮಗ ಯಾವಾಗ ಅಂತ. ಎಸ್ಐಟಿ ಬಲೆ ಬೀಸಿ ಕಾಯ್ತಾ ಇದ್ರೂ ಈ ಕ್ಷಣದವರೆಗೆ ಪ್ರಜ್ವಲ್ ರೇವಣ್ಣನ ಸುಳಿವೇ ಇಲ್ಲ. ಕಾರಣ, ಪೆನ್‌ಡ್ರೈವ್ ಪ್ರಕರಣದ ರೂವಾರಿ ಪ್ರಜ್ವಲ್ ರೇವಣ್ಣ ಈ ದೇಶದಲ್ಲೇ ಇಲ್ಲ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌! ರಾಹುಲ್‌ ಗಾಂಧಿ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ ಹೆಚ್‌ಡಿಕೆ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more