Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more