Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more