Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more