Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more