Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more