Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more