Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Assembly election: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್

Published : Feb 15, 2023, 08:16 PM IST

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ.

ಬೆಂಗಳೂರು (ಫೆ.15): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್‌ವೊಂದು ಸತೀಶ್ ರೆಡ್ಡಿ ಹತ್ಯೆಗೆ ಬರೋಬ್ಬರಿ 2 ಕೋಟಿ ರೂ. ಸುಪಾರಿ ಪಡೆದಿದೆ. ಕುಖ್ಯಾತ ರೌಡಿಶೀರ್ ವಿಲ್ಸನ್ ಗಾರ್ಡನ್ ನಾಗನಿಂದ ರೆಡ್ಡಿ ಹತ್ಯೆಗೆ  ಪ್ಲಾನ್ ಕೂಡ ಮಾಡಲಾಗಿತ್ತು. 

ಹೌದು, 2 ಕೋಟಿ ರೂ.ಗೆ ಸುಪಾರಿ ಪಡೆದುಕೊಂಡಿದ್ದ ವಿಲ್ಸನ್‌ ಗಾರ್ಡರನ್‌ ನಾಗನ ತಂಡವು ಸದ್ಯದಲ್ಲೇ ಸತೀಶ್​ ರೆಡ್ಡಿ ಮೇಲೆ ದಾಳಿಗೆ ಸಂಚು ರೂಪಿಸಿತ್ತು. ಈ ಹಿನ್ನೆಲಯಲ್ಲಿ ಶಾಸಕ ಸತೀಶ್ ರೆಡ್ಡಿ ಎಲ್ಲ ಚಲನವಲನಗಳನ್ನು ಹಾಗೂ ದಿನನಿತ್ತ ಕಾರ್ಯ ವೈಖರಿಗಳನ್ನು ಫಾಲೋ ಮಾಡಲಾಗುತ್ತಿತ್ತು. ಆದರೆ, ಸ್ವಲ್ಪದರಲ್ಲೇ ಎಚ್ಚೆತ್ತುಕೊಂಡ ಶಾಸಕ ಸತೀಶ್ ರೆಡ್ಡಿ ಮರ್ಡರ್‌ ಸ್ಕೆಚ್‌ನಿಂದ ಪಾರಾಗಿದ್ದಾರೆ. ಅವರಿಗೆ ಕೊಲೆ ಮಾಡುವ ಬಗ್ಗೆ ಮಾಡಲಾದ ಸಂಚು ತಿಳಿದಿದ್ದು, ಕೂಡಲೆ ಎಚ್ಚೆತ್ತುಕೊಂಡು ಪೊಲೀಸರಿಗೆ ಈ ಬಗ್ಗೆ ದೂರು ನೀಡಿ ರಕ್ಷಣೆ ನೀಡುವಂತೆ ತಿಳಿಸಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more