SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

Published : Dec 10, 2024, 05:26 PM IST

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಚಲುವನಾರಾಯಣ ಸ್ವಾಮಿ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರು (ಡಿ.10): ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅಂತ್ಯಸಂಸ್ಕಾರ ನಡೆಯುವ ಸ್ಥಳವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಚಿವ ಚಲುವನಾರಾಯಣ ಸ್ವಾಮಿ ವೀಕ್ಷಿಸಿದರು. ಈ ವೇಳೆ ಅಭಿಮಾನಿಗಳಿಗೆ ಮನವಿ ಮಾಡಿದ ಡಿಕೆಶಿ, ಬೆಂಗಳೂರಿನಿಂದ ಹೊರಟು ನಡುವಿನ ಕೆಲವೊಂದು ಪ್ರದೇಶಗಳಲ್ಲಿ ಒಂದೊಂದೇ ಸ್ಟಾಪ್‌ ನೀಡಲಿದ್ದೇವೆ. ಯಾರೂ ಕೂಡ ಅಂತ್ಯಸಂಸ್ಕಾರಕ್ಕೆ ಅಡ್ಡ ಹಾಕುವ ಪ್ರಯತ್ನ ಮಾಡಬೇಡಿ. ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಂಡ್ಯದಲ್ಲಿನ ಅವರ ಸ್ವಂತ ಜಾಗದಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more