SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

Published : Dec 10, 2024, 05:26 PM IST

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಚಲುವನಾರಾಯಣ ಸ್ವಾಮಿ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರು (ಡಿ.10): ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅಂತ್ಯಸಂಸ್ಕಾರ ನಡೆಯುವ ಸ್ಥಳವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಚಿವ ಚಲುವನಾರಾಯಣ ಸ್ವಾಮಿ ವೀಕ್ಷಿಸಿದರು. ಈ ವೇಳೆ ಅಭಿಮಾನಿಗಳಿಗೆ ಮನವಿ ಮಾಡಿದ ಡಿಕೆಶಿ, ಬೆಂಗಳೂರಿನಿಂದ ಹೊರಟು ನಡುವಿನ ಕೆಲವೊಂದು ಪ್ರದೇಶಗಳಲ್ಲಿ ಒಂದೊಂದೇ ಸ್ಟಾಪ್‌ ನೀಡಲಿದ್ದೇವೆ. ಯಾರೂ ಕೂಡ ಅಂತ್ಯಸಂಸ್ಕಾರಕ್ಕೆ ಅಡ್ಡ ಹಾಕುವ ಪ್ರಯತ್ನ ಮಾಡಬೇಡಿ. ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಂಡ್ಯದಲ್ಲಿನ ಅವರ ಸ್ವಂತ ಜಾಗದಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more