SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

SM Krishna Passes Away: ಎಸ್‌ಎಂಕೆ ಅಂತಿಮ ಯಾತ್ರೆ, ಅಭಿಮಾನಿಗಳಿಗೆ ಮನವಿ ಮಾಡಿದ ಡಿಸಿಎಂ ಡಿಕೆಶಿ!

Published : Dec 10, 2024, 05:26 PM IST

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಚಲುವನಾರಾಯಣ ಸ್ವಾಮಿ ಸ್ಥಳ ಪರಿಶೀಲನೆ ನಡೆಸಿದರು.

ಬೆಂಗಳೂರು (ಡಿ.10): ಎಸ್‌ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಮಂಡ್ಯದ ಸೋಮನಹಳ್ಳಿಯಲ್ಲಿ ನಡೆಯಲಿದೆ. ಅಂತ್ಯಸಂಸ್ಕಾರ ನಡೆಯುವ ಸ್ಥಳವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಚಿವ ಚಲುವನಾರಾಯಣ ಸ್ವಾಮಿ ವೀಕ್ಷಿಸಿದರು. ಈ ವೇಳೆ ಅಭಿಮಾನಿಗಳಿಗೆ ಮನವಿ ಮಾಡಿದ ಡಿಕೆಶಿ, ಬೆಂಗಳೂರಿನಿಂದ ಹೊರಟು ನಡುವಿನ ಕೆಲವೊಂದು ಪ್ರದೇಶಗಳಲ್ಲಿ ಒಂದೊಂದೇ ಸ್ಟಾಪ್‌ ನೀಡಲಿದ್ದೇವೆ. ಯಾರೂ ಕೂಡ ಅಂತ್ಯಸಂಸ್ಕಾರಕ್ಕೆ ಅಡ್ಡ ಹಾಕುವ ಪ್ರಯತ್ನ ಮಾಡಬೇಡಿ. ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಂಡ್ಯದಲ್ಲಿನ ಅವರ ಸ್ವಂತ ಜಾಗದಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ.

Justice is Due ಎಂದು ಬರೆದು ಸಾವಿಗೆ ಶರಣಾದ ಯುವಕನ 12 ಕೊನೆಯ ಆಸೆ, ಈಡೇರಿಸುತ್ತಾ ನಮ್ಮ ಸಮಾಜ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more